ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm