ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm