ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm