ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am