ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm