ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm