ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm