ಬ್ರೇಕಿಂಗ್ ನ್ಯೂಸ್
08-04-23 07:37 pm Mangaluru correspondent ಕ್ರೈಂ
ಉಳ್ಳಾಲ, ಎ.8: ರಾ.ಹೆ. 66ರ ಕೋಟೆಕಾರಿನಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಪಿಕಪ್ ವಾಹನ ಕಳವುಗೈದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ಪಿಕಪ್ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ ಮೇಲ್ಪರಂಬ ಮಾಂಗಾಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಆರೋಪಿ. ಜನವರಿ 3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು. ಈ ಕುರಿತು ವಾಹನ ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಪಿಎಸ್ಐಗಳಾದ ಮಂಜೇಶ್ವರ ಚಂದಾವರ, ಕೃಷ್ಣ ಕೆ.ಹೆಚ್, ಸಂತೋಷ್,ಎಎಸ್ ಐಗಳಾದ ಶೇಖರ ಗಟ್ಟಿ, ರಿಜು, ಹೆಚ್.ಸಿಗಳಾದ ಪ್ರವೀಣ್ ಶೆಟ್ಟಿ, ಪಿಸಿಗಳಾದ ಅಶೋಕ್,ವಾಸುದೇವ ಚೌಹಾಣ್ ಭಾಗಿಯಾಗಿದ್ದರು.
Pickup van robbery at Kotekar in Mangalore, inter state accused arrested by Ullal police
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm