ಬ್ರೇಕಿಂಗ್ ನ್ಯೂಸ್
08-04-23 07:37 pm Mangaluru correspondent ಕ್ರೈಂ
ಉಳ್ಳಾಲ, ಎ.8: ರಾ.ಹೆ. 66ರ ಕೋಟೆಕಾರಿನಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಪಿಕಪ್ ವಾಹನ ಕಳವುಗೈದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ಪಿಕಪ್ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ ಮೇಲ್ಪರಂಬ ಮಾಂಗಾಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಆರೋಪಿ. ಜನವರಿ 3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು. ಈ ಕುರಿತು ವಾಹನ ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಪಿಎಸ್ಐಗಳಾದ ಮಂಜೇಶ್ವರ ಚಂದಾವರ, ಕೃಷ್ಣ ಕೆ.ಹೆಚ್, ಸಂತೋಷ್,ಎಎಸ್ ಐಗಳಾದ ಶೇಖರ ಗಟ್ಟಿ, ರಿಜು, ಹೆಚ್.ಸಿಗಳಾದ ಪ್ರವೀಣ್ ಶೆಟ್ಟಿ, ಪಿಸಿಗಳಾದ ಅಶೋಕ್,ವಾಸುದೇವ ಚೌಹಾಣ್ ಭಾಗಿಯಾಗಿದ್ದರು.
Pickup van robbery at Kotekar in Mangalore, inter state accused arrested by Ullal police
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm