ಬ್ರೇಕಿಂಗ್ ನ್ಯೂಸ್
08-04-23 07:37 pm Mangaluru correspondent ಕ್ರೈಂ
ಉಳ್ಳಾಲ, ಎ.8: ರಾ.ಹೆ. 66ರ ಕೋಟೆಕಾರಿನಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಪಿಕಪ್ ವಾಹನ ಕಳವುಗೈದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ಪಿಕಪ್ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ ಮೇಲ್ಪರಂಬ ಮಾಂಗಾಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಆರೋಪಿ. ಜನವರಿ 3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು. ಈ ಕುರಿತು ವಾಹನ ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಪಿಎಸ್ಐಗಳಾದ ಮಂಜೇಶ್ವರ ಚಂದಾವರ, ಕೃಷ್ಣ ಕೆ.ಹೆಚ್, ಸಂತೋಷ್,ಎಎಸ್ ಐಗಳಾದ ಶೇಖರ ಗಟ್ಟಿ, ರಿಜು, ಹೆಚ್.ಸಿಗಳಾದ ಪ್ರವೀಣ್ ಶೆಟ್ಟಿ, ಪಿಸಿಗಳಾದ ಅಶೋಕ್,ವಾಸುದೇವ ಚೌಹಾಣ್ ಭಾಗಿಯಾಗಿದ್ದರು.
Pickup van robbery at Kotekar in Mangalore, inter state accused arrested by Ullal police
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm