ಬ್ರೇಕಿಂಗ್ ನ್ಯೂಸ್
13-04-23 02:14 pm HK News Desk ಕ್ರೈಂ
ಮಡಿಕೇರಿ, ಎ.13: ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.
ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್ಪಿ ಅಧ್ಯಕ್ಷ ಬಚಾವ್ ಆಗಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kodagu VHP president and lawyer Krishnamurthi escapes getting shot
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm