ಬ್ರೇಕಿಂಗ್ ನ್ಯೂಸ್
14-04-23 10:19 pm Mangalore Correspondent ಕ್ರೈಂ
ಮಂಗಳೂರು, ಎ.14 : ನಗರದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೋರಿಗುಡ್ಡೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂಲತಃ ಬೀದರ್ ನಿವಾಸಿ ಪ್ರಜ್ವಲ್ ಫಿನೆಹೌಸ್ (26), ಕುಲಶೇಖರದಲ್ಲಿ ವಾಸಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿ, ಸಕಲೇಶಪುರ ಬೈಕರಪಳ್ಳಿ ನಿವಾಸಿ ಧ್ರುವ ಶೆಟ್ಟಿ (19) ಮತ್ತು ಕುಳಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳಿಂದ 1.40 ಲಕ್ಷ ರೂ. ಮೌಲ್ಯದ 5.4 ಕಿಲೋ ಗಾಂಜಾ, 4 ಮೊಬೈಲ್, 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಠಾಣೆಯ ಪಿಎಸ್ಐ ಶೀತಲ್ ಅವರಿಗೆ ಬಂದ ಮಾಹಿತಿಯಂತೆ ಆರೋಪಿ ಪ್ರಜ್ವಲ್ ಫಿನೆಹೌಸ್ ನನ್ನು ದಸ್ತಗಿರಿ ಮಾಡಿದ್ದು ಆತನ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಹಾಗೂ ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಪ್ರಜ್ವಲ್ ವಿರುದ್ದ 2021ರಲ್ಲಿ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The south station police and the CCB unit conducted a joint operation resulting in the arrest of three ganja peddlers, including a girl who is a medical student.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm