ಬ್ರೇಕಿಂಗ್ ನ್ಯೂಸ್
19-04-23 11:11 am HK News Desk ಕ್ರೈಂ
ಹಾವೇರಿ, ಎ.19: ಸಿಎಂ ಬೊಮ್ಮಾಯಿ ತವರು ಕ್ಷೇತ್ರ, ಹಾವೇರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರು. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ಗುಡಿ ಚೆಕ್ ಪೋಸ್ಟ್ ಬಳಿ 6 ಕೋಟಿ 90 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚೆಕ್ ಪೊಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪೂರೈಸುತ್ತಿದ್ದ ವಾಹನ ವಶಕ್ಕೆ ಪಡೆಯಲಾಗಿದೆ. 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ವಾಹನದಲ್ಲಿ ಸಾಗಿಸುತ್ತಿದ್ದರು.
ಖರೀದಿಸಿದ ಬಿಲ್ ಗಳು ಇದ್ದರೂ, ನಿಖರವಾಗಿ ಚಿನ್ನಾಭರಣಗಳನ್ನ ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋ ದಾಖಲೆ ಇರಲಿಲ್ಲ. ಹಾವೇರಿ ಎಸ್.ಎಸ್.ಟಿ ತಂಡದ ಅಧಿಕಾರಿಗಳು ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಚಿನ್ನಾಭರಣ ವರ್ಗಾವಣೆ ಮಾಡಲಾಗಿದೆ. ಹಾವೇರಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Haveri 6.90 crores worth 11 kilo gold seized without documents
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm