ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm