ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm