ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.
ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm