ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm