ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm