ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.
ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm