ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.
ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm