ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm