ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm