ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm