ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm