ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.


ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm