ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm