ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm