ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm