ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm