ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm