ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm