ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm