ಬ್ರೇಕಿಂಗ್ ನ್ಯೂಸ್
            
                        28-10-20 01:17 pm Mangalore Correspondent ಕ್ರೈಂ
            ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
            
            
            Mother and Two children who are residents of Arkula, Valachil are missing. A missing case has been registered at Kankandy Rural Police Station.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm