ಬ್ರೇಕಿಂಗ್ ನ್ಯೂಸ್
28-10-20 01:17 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mother and Two children who are residents of Arkula, Valachil are missing. A missing case has been registered at Kankandy Rural Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am