ಬ್ರೇಕಿಂಗ್ ನ್ಯೂಸ್
30-07-20 03:12 pm Uttar Karnataka Correspondant ಕ್ರೈಂ
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ.
ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದೆ.
ಆರೋಪಿಗಳನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm