ಬ್ರೇಕಿಂಗ್ ನ್ಯೂಸ್
30-07-20 03:12 pm Uttar Karnataka Correspondant ಕ್ರೈಂ
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ.
ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದೆ.
ಆರೋಪಿಗಳನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm