ಬ್ರೇಕಿಂಗ್ ನ್ಯೂಸ್
30-07-20 03:12 pm Uttar Karnataka Correspondant ಕ್ರೈಂ
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ.
ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದೆ.
ಆರೋಪಿಗಳನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
01-06-25 11:50 am
Bangalore Correspondent
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm