ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm