ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am