ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm