ಬ್ರೇಕಿಂಗ್ ನ್ಯೂಸ್
16-05-23 11:32 am HK News Desk ಕ್ರೈಂ
ಕೋಲಾರ, ಮೇ 16: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.


ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Political violence broke out on Saturday night, leading to the murder of a BJP worker in D Settihalli, under Nandagudi police limits in Hoskote. The incident came to light on Sunday afternoon. Police registered a case against four Congress workers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm