ಬ್ರೇಕಿಂಗ್ ನ್ಯೂಸ್
16-05-23 11:32 am HK News Desk ಕ್ರೈಂ
ಕೋಲಾರ, ಮೇ 16: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Political violence broke out on Saturday night, leading to the murder of a BJP worker in D Settihalli, under Nandagudi police limits in Hoskote. The incident came to light on Sunday afternoon. Police registered a case against four Congress workers.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm