ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.
ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm