ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.
ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm