ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm