ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm