ಬ್ರೇಕಿಂಗ್ ನ್ಯೂಸ್
29-10-20 12:19 pm Headline Karnataka News Network ಕ್ರೈಂ
ಗುರುಗಾಂವ್, ಅಕ್ಟೋಬರ್ 29 : ಆಸ್ಪತ್ರೆಗೆ ದಾಖಲಾಗಿದ್ದ 21 ವರ್ಷ ವಯಸ್ಸಿನ ಕ್ಷಯರೋಗಿ ಯುವತಿ ಮೇಲೆ, ಸಿಬ್ಬಂದಿಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಕೃತ್ಯ ಎಸಗಿದ್ದಾನೆ.
ರೋಗಿಗೆ ಪ್ರಜ್ಞೆ ಬಂದ ಬಳಿಕ ಘಟನೆ ಬಗ್ಗೆ ಕೈಬರಹದ ಪತ್ರದ ಮೂಲಕ ತಂದೆಗೆ ವಿವರಿಸಿದ್ದಾಳೆ. ಬಳಿಕ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಅಕ್ಟೋಬರ್ 21ರಂದು ಯುವತಿಯನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅಕ್ಟೋಬರ್ 27ರಂದು ಯುವತಿಗೆ ಪ್ರಜ್ಞೆ ಬಂದಿತ್ತು. ಸಂತ್ರಸ್ತೆ ಯುವತಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಮಹೇಂದ್ರಗಢದ ಈ ಯುವತಿಯನ್ನು ಗುರ್ ಗಾಂವ್ ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ಷಯರೋಗದಿಂದ ಉಂಟಾಗಿದ್ದ ಕಾರಣ ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆರೋಪಿಯ ಹೆಸರು ವಿಕಾಸ್ ಎಂದು ಸಂತ್ರಸ್ತೆ ಹೇಳಿದ್ದು, ಆತ ವೈದ್ಯಕೀಯೇತರ ಹೊರಗುತ್ತಿಗೆ ಸಿಬ್ಬಂದಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ವಾರ್ಡ್ ಸಿಬ್ಬಂದಿಯನ್ನು ಪ್ರಶ್ನಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
A 21-year-old tuberculosis patient has alleged she was sexually assaulted while on ventilator support in the ICUof Fortis Hospital in Gurugram.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm