ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm