ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm