ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm